Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!

 

ದಾವಣಗೆರೆ; 66 ಕೆ.ವಿ. ಯರಗುಂಟೆ ಮತ್ತು 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರಲ್ಲಿ ್ಲ ಜಲಸಿರಿ (24*7) ಶುದ್ದಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್  ವ್ಯತ್ಯಯವಾಗಲಿದೆ.

ಶನೇಶ್ವರ ಫೀಡರ್ ವ್ಯಾಪ್ತಿಯ ಜಿ.ಎಂ.ಐ.ಟಿ.ಕಾಲೇಜು,ದೇವರಾಜಅರಸ್ ಬಡಾವಣೆ, ಪೂಜಾ ಹೋಟಲ್, ಸಾಯಿ ಹೋಟಲ್, ಶಂಕರ ವಿಹಾರ  ಬಡಾವಣೆ, ವಿನಾಯಕ ನಗರ, ಸಬ್‍ರಿಜಿಸ್ಟರ್‍ಆಫೀಸ್, ಬಿ.ಎಸ್.ಎನ್.ಎಲ್‍ಆಫೀಸ್,ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಫ್-10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ನಲ್ಲೂರು ಶಾಂತರಾಮರೋಡ್, ವಿನೋಬ ನಗರ 1ನೇ ಮತ್ತು 2ನೇ ಮೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್  ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.