Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

– ಗಜೇಶಮಸಣಯ್ಯದ ಪುಣ್ಯಸ್ತ್ರೀ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: : ಅಂಗದಮೇಲಣ ಲಿಂಗವು ಲಿಂಗವಲ್ಲ;

ಮನದಮೇಲಣ ಲಿಂಗವು ಲಿಂಗವಲ್ಲ;

ಭಾವದಮೇಲಣ ಲಿಂಗವು ಲಿಂಗವಲ್ಲ.

ಅಂಗದಮೇಲಣ ಲಿಂಗ ವ್ಯವಹಾರ;

ಮನದಮೇಲಣ ಲಿಂಗ ಸಂಕಲ್ಪ;

ಭಾವದಮೇಲಣ ಲಿಂಗ ಭ್ರಾಂತುತತ್ವ.

ಆಳಿನ ಆಳು ಅರಸನಪ್ಪನೆ, ಆಳನಾಳುವನರಸಲ್ಲದೆ ?

ಅಂಗ ಪ್ರಾಣ ಭಾವಂಗಳನೊಳಕೊಂಡಿರ್ಪುದೆ ಲಿಂಗಕಾಣಾ, ಮಸಣಯ್ಯಪ್ರಿಯ ಗಜೇಶ್ವರಾ.

 

-ಗಜೇಶಮಸಣಯ್ಯದ ಪುಣ್ಯಸ್ತ್ರೀ